ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

Remember, we have sisters at home…

He was a married man of 30 and had two kids. What’s more, he had a loving spouse who loved him more than anybody could love! He was workin g in a sales promoting company where he, for the second time, fell in love with a charming lady. She was his colleague of 25 and single who loved him in spite of knowing his marital status. Suddenly one day he decided to marry his girlfriend and hence divorced his wife. His new wife didn’t had to wait long to witness his ugly face. She had to face many irking words daily. He used to beat her daily and force himself on her whenever she refused to respond to his sexual urges. She was actually raped by the same man whom, she thought, she loved! The above story is not one of Ekta Kapoor’s ‘K’ series, but is the story of hundreds of Indian women. Now imagine a married woman trying to marry for the second time when her husband is still alive! Imagine a mother of two kids falling in love with a man younger to her or at least imagine a widow expressing her ...

ಹೀಗೊಂದು ಅನುಭವ

ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಒಂದು ದಿನ ಕಾಲೇಜು ಬಿಟ್ಟ ನಂತರ ನಮ್ಮ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರ ಬಳಿ ಹೋಗಿದ್ದೆ. ಅದೇ ತಾನೆ ಬರೆದು ಮುಗಿಸಿದ್ದ ಎರಡು ಅಸೈನ್‌ಮೆಂಟುಗಳನ್ನು ಅವರಿಗೆ ತೋರಿಸಬೇಕಾಗಿತ್ತು. ಅಸೈನ್‌ಮೆಂಟುಗಳನ್ನು ಅವರ ಟೇಬಲ್ಲಿನ ಮೇಲಿಟ್ಟು ವಾಪಸ್ ಬರಬೇಕು ಅನ್ನುವಷ್ಟರಲ್ಲಿ ವಿಭಾಗ ಮುಖ್ಯಸ್ಥರು ನನ್ನನ್ನು ಕರೆದು "ಬೆಂಗಳೂರಿನಿಂದ ಗರ್ವ ಪತ್ರಿಕೆಯ ಪತ್ರಕರ್ತರೊಬ್ಬರು ಇನ್ನೊಂದು ಸ್ವಲ್ಪ ಹೊತ್ತಿನಲ್ಲಿ ಇಲ್ಲಿಗೆ ಬರಲಿಕ್ಕಿದ್ದಾರೆ. ಅವರನ್ನು ಭೇಟಿ ಮಾಡಬೇಕು ಎನ್ನುವಂತಿದ್ದರೆ ಸ್ವಲ್ಪ ಸಮಯ ನಿಲ್ಲಿ. ಅವರ ಜೊತೆ ಮಾತನಾಡಿ ಹೋಗೋಣ" ಎಂದರು. ನಾನು ಆಗ ಗರ್ವ ಪತ್ರಿಕೆಯನ್ನು ಒಂದೂ ಬಿಡದೆ ಓದುತ್ತಿದ್ದೆ. ಹಾಗಾಗಿ ನಿಂತು ಅವರ ಜೊತೆ ಮಾತನಾಡಿ ಹೋಗುವ ಮನಸ್ಸಾಯಿತು. ಐದೇ ನಿಮಿಷದಲ್ಲಿ ಅವರು ಬಂದರು. ನಮ್ಮ ವಿಭಾಗ ಮುಖ್ಯಸ್ಥರ ಬಳಿ ಸ್ವಲ್ಪ ಹೊತ್ತು ಪತ್ರಿಕೆ-ಸಾಹಿತ್ಯ-ಬರವಣಿಗೆ ಮುಂತಾದ ವಿಚಾರಗಳ ಬಗ್ಗೆ ಮಾತನಾಡಿದರು. ನಂತರ ನನ್ನ ಹೆಸರು ಕೇಳಿದರು. ತಮ್ಮ ಪರಿಚಯವನ್ನೂ ಮಾಡಿಕೊಂಡರು. ಆದರೆ ಅವರು ಗರ್ವ ಪತ್ರಿಕೆಯವರಲ್ಲ ಎಂದು ನಂತರ ತಿಳಿತು. ತಿಳಿದಾಗ ಸ್ವಲ್ಪ ಬೇಸರವೂ ಆತು! ಅವರು ತುಂಬ ಓದಿಕೊಂಡಿದ್ದಾರೆ ಎಂಬುದು ಅವರ ಮಾತಿನಿಂದಲೇ ತಿಳಿಯುತ್ತಿತ್ತು. ನನ್ನ ಮತ್ತು ಅವರ ಸಂಬಂಧ ನಂತರದ ದಿನಗಳಲ್ಲಿ ಆತ್ಮೀಯವಾತು. ಅವರು ಕಾರ್ಕಳ, ಉಡುಪಿ, ಕುಂದಾಪುರದಂತಹ ಕರಾವಳಿಯ ಊರುಗಳಿಗೆ ಬಂದಾಗ ಅವರ ಜೊತೆ ಮಾತನಾಡಲೆ...

'ಶ್ರೀಮಂತಿಕೆಯನ್ನು ಬಿಡಬಲ್ಲೆವು, ಆದರೆ ಸ್ವಾತಂತ್ರವನ್ನಲ್ಲ' ಎಂದ ಧೀಮಂತನ ಕುರಿತು...

ಮೇ ೨೭, ೧೯೬೪ ರಂದು ಭಾರತದ ಪ್ರಧಾನಿಯಾಗಿದ್ದ ಪಂಡಿತ್ ಜವಾಹರಲಾಲ್ ನೆಹರೂ ತೀರಿಕೊಂಡಾಗ ದೇಶವಾಸಿಗಳೆಲ್ಲರೂ ಕೇಳುತ್ತಿದ್ದ ಪ್ರಶ್ನೆ ಒಂದೇ: 'ನೆಹರೂ ನಂತರ ಭಾರತದ ನಾಯಕ ಯಾರು?' ನಿಜ, ನೆಹರೂ ನಂತರ ಭಾರತದ ರಾಜಕೀಯ ವಲಯದಲ್ಲಿ ಅಂತಹ ಒಂದು ನಿರ್ವಾತ ಸ್ಥಿತಿ ನಿರ್ಮಾಣವಾಗಿತ್ತು. ನೆಹರೂ ಪ್ರಧಾನಿಯಾಗಿದ್ದಷ್ಟು ದಿನ ತಮ್ಮ ನಂತರ ದೇಶದ ಚುಕ್ಕಾಣಿ ಹಿಡಿಯಬೇಕಾದವರು ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಿರಲಿಲ್ಲ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಹಿರಿಯ ನಾಯಕರಿಗೆ ಕೂಡ ನೆಹರೂ ಉತ್ತರಾಧಿಕಾರಿಯಾಗಿ ಯಾರನ್ನು ನೇಮಕ ಮಾಡಬೇಕು ಎಂಬುದು ತೋಚಲಿಲ್ಲ. ಆಗ ಮೂರಾರ್ಜಿ ದೇಸಾಯವರ ಹೆಸರು ಕೇಳಿಬಂತಾದರೂ, ದೇಸಾಯವರಿಗೆ ಬಹುಪಾಲು ಕಾಂಗ್ರೆಸ್ ನಾಯಕರು ಒಲವು ವ್ಯಕ್ತಪಡಿಸಲಿಲ್ಲ. ನಂತರ ಕೊನೆ ಕ್ಷಣದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ನೆಹರೂ ಉತ್ತರಾಧಿಕಾರಿಯಾಗಿ ಆಯ್ಕೆಯಾದರು. ಶಾಸ್ತ್ರಿ ಯವರು ಮೂಲತಃ ಸಮಾಜವಾದಿಯಾಗಿದ್ದು, ಸ್ವಾತಂತ್ರ ಪೂರ್ವದಿಂದಲೂ ಕಾಂಗ್ರೆಸ್‌ಗೆ ನಿಷ್ಠರಾಗಿದ್ದರಿಂದ ಅವರ ಆಯ್ಕೆಗೆ ಅಷ್ಟಾಗಿ ವಿರೋಧ ಬರಲಿಲ್ಲ. ಜೂನ್ ೧೧, ೧೯೬೪ರಂದು ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ ಶಾಸ್ತ್ರಿ, ಪ್ರಧಾನಿ ಹುದ್ದೆಂದ ಮಾಡಿದ ಪ್ರಥಮ ಭಾಷಣದಲ್ಲಿ ತಮ್ಮ ಕಾರ್ಯ-ಉದ್ದೇಶಗಳನ್ನು ಸ್ಪಷ್ಟಪಡಿಸಿದ್ದರು. "ಪ್ರತಿಯೊಂದು ದೇಶವೂ ತನ್ನ ಜೀವಿತಾವಧಿಯಲ್ಲಿ ಎರಡು ದಾರಿಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾದಂತಹ ಸಂದರ್ಭವನ್ನು ಎದ...
Modi really deserves kudos! By Vijay Joshi Finally, it was Narendra Modi who had the last smile of satisfaction after the results of Gujarath assembly elections have been announced and Sonia Gandhi, supremo of the Congress, who called Modi “the merchant of death”, had to swallow her own words. In fact, what made Modi to regain power in Gujarat in spite of vehement election campaign against him and his party by the Congress and other allied political parties is not a mystery at all! Around a month before elections to the Gujarat assembly, I happened to glance at a news magazine that had published an exclusive interview with Modi. It was really wondering for anyone as Modi was staying away from journalists for, I suppose, he was branded by the media world as the propagator of hardcore Hindutva ideology. So, it was natural for anyone to be surprised at the sight of any newsmagazine publishing his interview. In that interview the interviewer had questioned Modi if he had done anything for ...

ಉತ್ತರವಿಲ್ಲದ ಪ್ರಶ್ನೆಗಳು

ಈ ಘಟನೆ ನಡೆದದ್ದು ಜನವರಿ 13, 2007 ರಂದು. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಆಯೋಜಿಸಿದ್ದ ಮೂರು ದಿನಗಳ ಥಿಂಕ್ ಇಂಡಿಯಾ ಎಂಬ ಕಾರ್ಯಕ್ರಮದಲ್ಲಿ. ಇಡೀ ಕಾರ್ಯಕ್ರಮ 'ಆಧ್ಯಾತ್ಮ ಮತ್ತು ರಾಷ್ಟ್ರದ ಪ್ರಗತಿ' ಎಂಬ ವಿಶಯದ ಮೇಲೆ ಕೇಂದ್ರಿತವಾಗಿತ್ತು. ಆ ದಿನ ಬೆಳಿಗ್ಗೆ ಕೇರಳದ ವಿಜಯ್ ಮೆನನ್ ಅವರ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಾದನೆಯ ಬಗ್ಗೆ ಭಾಷಣವನ್ನು ಕೇಳಿದ ಸುಮಾರು ಒಂದು ಸಾವಿರದಷ್ಠಿದ್ದ ಯುವಜನತೆ ರೋಮಾಂಚಿತಗೊಂಡಿತ್ತು. ಅವರ ಭಾಷಣದಲ್ಲಿನ ಎರಡು ವಿಚಾರಗಳು ಮನಮುಟ್ಟುವಂತಿದ್ದವು: ವಿವೇಕಾನಂದರು ತಮ್ಮ ಚಿಕಾಗೋ ಉಪನ್ಯಾಸದಲ್ಲಿ "ನಾನು ಸ್ವಾಮಿ ವಿವೇಕಾನಂದ, ನಾನು ಭಾರತದಿಂದ ಬಂದಿದ್ದೇನೆ" ಅಂತ ಒಮ್ಮೆಯೂ ಹೇಳಿಕೊಳ್ಳಲಿಲ್ಲ. ಬಡಲಿಗೆ ಅವರು "ಜಗತ್ತಿಗೇ ವಿಶ್ವಭ್ರಾತ್ರ ತ್ವ ಮತ್ತು ವಿಶ್ವಶಾಂತಿಯ ಸಂದೇಶ ನೀಡಿದ ಮಹಾನ್ ಪರಂಪರೆಯ ಪ್ರತಿನಿಧಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ" ಅಂತ ಹೇಳಿದ್ದರು. ಇದು ವಿವೇಕಾನಂದರ ನಿರಹಂಕಾರ ಸ್ಥಿತಿಯನ್ನು ತೋರಿಸುತ್ತದೆ. ಇವತ್ತು ಬಹುತೇಕ ಭಾಷಣಕಾರರು ತಮ್ಮ ಭಾಷಣವನ್ನು 'ನನ್ನ ಸಹೋದರ ಸಹೋದರಿಯರೇ' ಅಂತಲೇ ಆರಂಭಿಸುತ್ತಾರೆ. ಆದರೆ ಅವರುಗಳ ಈ ರೀತಿಯ ಆರಂಭಕ್ಕೆ ಯಾರೂ ಚಪ್ಪಾಳೆ ತಟ್ಟುವುದಿಲ್ಲ. ಆದರೆ ವಿವೇಕಾನಂದರು ಚಿಕಾಗೋ ಉಪನ್ಯಾಸದ ಆರಂಭದಲ್ಲಿ "ಅಮೆರಿಕದ ನನ್ನ ಸಹೋದರ ಸಹೋದರಿಯರೇ" ಅಂತ ಹೇಳಿದ್ದ...
ಈ ವಿರೋಧ ಯಾವ ಪುರುಷಾರ್ಥದ ಸಾಧನೆಗಾಗಿ? ನಿಜಕ್ಕೂ ಆಶ್ಚರ್ಯವಾಗುತ್ತಿದೆ! ಆಶ್ಚರ್ಯಪಡಬೇಕಾದ ಕಾರಣವೂ ಇದೆ. ೧೯೬೨ರಲ್ಲಿ ಭಾರತದ ಮೇಲೆ ಚೀನಾ ಮೋಸದಿಂದ ದಾಳಿ ಮಾಡಿದಾಗ, ಭಾರತದ ಅಖಂಡತೆ ಆಪತ್ತಿನಲ್ಲಿದ್ದಾಗ ಸಿದ್ಧಾಂತಕ್ಕೆ ಜೋತುಬಿದ್ದು ಚೀನಾದ ವಿರುದ್ಧ ಮಾತನಾಡದೆ ತೆಪ್ಪಗಿದ್ದ ಕಮ್ಯುನಿಸ್ಟರು ಭಾರತ ಮತ್ತು ಅಮೆರಿಕಾ ನಡುವೆ ಏರ್ಪಟ್ಟಿರುವ ನಾಗರಿಕ ಅಣು ಒಪ್ಪಂದದ ನಂತರ "ಭಾರತದ ಸಾರ್ವಭೌಮತೆ ಅಪಾಯದಲ್ಲಿದೆ" ಎಂದು ಕೂಗೆಬ್ಬಿಸುತ್ತಿರುವುದನ್ನು ನೋಡಿದರೆ ಎಂಥವರಿಗೂ ಆಶ್ಚರ್ಯವಾಗದೆ ಇರದು. ೨೦೦೫ರಲ್ಲಿ ಭಾರತ ಮತ್ತು ಅಮೆರಿಕದ ನಡುವೆ ಏರ್ಪಟ್ಟ ನಾಗರಿಕ ಅಣುಶಕ್ತಿ ಒಪ್ಪಂದದ ನಂತರ ಎಡಪಂಥೀಯರು ಮತ್ತು ವಿರೋಧಪಕ್ಷಗಳ ದೇಶದ ಬಗೆಗಿನ ಕಾಳಜಿ ಇದ್ದಕ್ಕಿದ್ದಂತೆ ಹೆಚ್ಚಾದ ಹಾಗಿದೆ. ಅಮೆರಿಕ ತಾನು ಅಣ್ವಸ್ತ್ರಶಕ್ತ ರಾಷ್ಟ್ರವಾದಾಗಿನಿಂದ ಭಾರತಕ್ಕೆ ಈಗ ಕೊಡಲು ಯೋಚಿಸಿರುವ ಅಣುಶಕ್ತಿ ತಂತ್ರಜ್ಞಾನವನ್ನು ಜಗತ್ತಿನ ಬೇರಾವ ರಾಷ್ಟ್ರಕ್ಕೂ ಕೊಟ್ಟ ಉದಾಹರಣೆ ಇಲ್ಲ. ಆದರೆ ಕಳೆದ ವರ್ಷ ಅಮೆರಿಕದ ಕಾಂಗ್ರೆಸ್ ತನ್ನ ನಿಲುವನ್ನು ಸಡಿಲಿಸಿ ಭಾರತಕ್ಕೆ ಅಣುಶಕ್ತಿ ತಂತ್ರಜ್ಞಾನವನ್ನು ಪಡೆದುಕೊಳ್ಳುವ ಅವಕಾಶ ಮಾಡಿಕೊಟ್ಟಿದೆ. ಇದಕ್ಕೆ ಸಾಕಷ್ಟು ಕಾರಣಗಳೂ ಇವೆ. ಅಮೆರಿಕದೊಂದಿಗೆ ಮಾಡಿಕೊಳ್ಳಲಾದ ನಾಗರಿಕ ಅಣುಶಕ್ತಿ ಒಪ್ಪಂದವು ಜಾರಿಗೆ ಬಂದರೆ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಇನ್ನೂ ಹೆಚ್ಚಾಗುತ್ತದೆ. ಅಲ್ಲದೆ ಈ ಒಪ್ಪಂದವನ್ನು ಪ್ರತಿವರ್ಷ ನವೀಕರ...
A day with him… It happened in the month of July, 2006… One evening in the month of July, I went to our Journalism Department and kept some of my completed assignments on the table. I was about to come back to the hostel. At that time ma’am called me and said, “Vijay, a media person is coming to our department from Bangalore. If you want to meet him just wait for a while.” As a student of journalism I was very eager to meet him. Just after 5-10 minutes he arrived and I welcomed him at the door. “I wanted to meet you since many days” he said as though he knew me since many years. I was happy for a moment for being recognized by an elderly and well-read person. Our friendship turned out to be a ‘close friendship’ in the later days. I used to meet him whenever he visited coastal towns like Kundapur, Udupi, Karkala etc. We used to discuss many issues of social relevance. Once I met him in Karkala. He was on an official visit to Karkala. As usual we discussed many issues. Since my childhood...